ಬೀ ಗುಡ್ ಡು ಗುಡ್ ರಾಷ್ಟ್ರವ್ಯಾಪಿ ಅಭಿಯಾನದಲ್ಲಿ ಮೂಡುಬಿದಿರೆಯ ಲೇಖಕಿ ರೆಶೆಲ್ ಫೆರ್ನಾಂಡಿಸ್ ಉಪನ್ಯಾಸ
Tuesday, January 27, 2026
ಮೂಡುಬಿದಿರೆ: ಎಬಿವಿಪಿ ಸದಸ್ಯೆ, ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ ಲೇಖಕಿ ರಿಶಲ್ ಫೆರ್ನಾಂಡಿಸ್ ಅವರು ಸಮರ್ಥ ಭಾರತ ಆಯೋಜಿಸಿರುವ ಸ್ವಾಮಿ ವಿವೇಕಾನಂದರ ಕುರಿತಾದ ರಾಷ್ಟ್ರವ್ಯಾಪಿ ಯುವ ಅಭಿಯಾನದ ಕುರಿತು ಬೀಗುಡ್ ಡೂಗುಡ್' ಆನ್ಲೈನ್ ಉಪನ್ಯಾಸ ಸರಣಿಯಲ್ಲಿ ಉಪನ್ಯಾಸ ನೀಡಿದರು.

